ಸಮೂಹ ಸಂಪನ್ಮೂಲ ಕೇಂದ್ರ, ಸೋಮವಾರಪೇಟೆ

Wednesday, January 19, 2022

ಹಿಮಾನಿಗೆ ರಾಜ್ಯಮಟ್ಟದ ಬಹುಮಾನ

ಸೋಮವಾರಪೇಟೆ ಕ್ಲಸ್ಟರಿನ  ವಿಶ್ವಮಾನವ ಕುವೆಂಪು ಶಾಲೆಯ ಎಸ್ ವೈ ಹಿಮಾನಿಗೆ ರಾಜ್ಯಮಟ್ಟದ online ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಲಭಿಸಿದೆ. 
ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ಈ ಸ್ಪರ್ಧೆಯನ್ನು SVEEP ವತಿಯಿಂದ ಆಯೋಜಿಸಲಾಗಿತ್ತು.


ಹಿಮಾನಿ ಎಸ್ ವೈ





SP ಕ್ಷಮಾ ಮಿಶ್ರಾ ಅವರಿಂದ ಪ್ರಶಸ್ತಿ ಸ್ವೀಕಾರ

ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಸ್ವೀಕರಿಸುತ್ತಿರುವ ಹಿಮಾನಿ



No comments:

Post a Comment

ಮುಖ್ಯ ಶಿಕ್ಷಕರಾಗಿ ಉತ್ತಮ ಕಾರ್ಯನಿರ್ವಹಣೆ

ಹೊಸದಾಗಿ ಶಾಲೆಯ ಜವಾಬ್ದಾರಿ ಬಂದಾಗ ಒಂದೆಡೆ ಆತಂಕ, ಮತ್ತೊಂದೆಡೆ ಹುರುಪು. ಹಲವು ಸವಾಲುಗಳಿದ್ದ ಶಾಲೆಯ ಸಾರಥ್ಯವನ್ನು ಯಶಸ್ವಿಯಾಗಿ ನಡೆಸಿದ ಕೀರ್ತಿ ಎಸ್.ಜೆ.ಎಂ.ಪ್ರೌಢಶಾಲ...