ಸಮೂಹ ಸಂಪನ್ಮೂಲ ಕೇಂದ್ರ, ಸೋಮವಾರಪೇಟೆ

Saturday, March 26, 2022

ಸಾಧಕರಿಗೆ ಸನ್ಮಾನ

ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. 

 ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ 2 ಚಿನ್ನದ ಪದಕ ಗಳಿಸಿದ ಎಚ್ ಆರ್ ವೃಂದಾ ಮತ್ತು ರಾಜ್ಯಮಟ್ಟದ Inspire Award ಸ್ಪರ್ಧೆಯಲ್ಲಿ ಭಾಗವಹಿಸಿದ ಎ ಪಿ ಬೋಪಣ್ಣ ಅವರಿಗೆ ಮತ್ತು ಶಾಲೆಯ ಶಿಕ್ಷಕ ವೃಂದಕ್ಕೆ ಸಮೂಹ ಸಂಪನ್ಮೂಲ ಕೇಂದ್ರ ಸೋಮವಾರಪೇಟೆಯ ಪರವಾಗಿ ಅಭಿನಂದನೆಗಳು 

No comments:

Post a Comment

ಮುಖ್ಯ ಶಿಕ್ಷಕರಾಗಿ ಉತ್ತಮ ಕಾರ್ಯನಿರ್ವಹಣೆ

ಹೊಸದಾಗಿ ಶಾಲೆಯ ಜವಾಬ್ದಾರಿ ಬಂದಾಗ ಒಂದೆಡೆ ಆತಂಕ, ಮತ್ತೊಂದೆಡೆ ಹುರುಪು. ಹಲವು ಸವಾಲುಗಳಿದ್ದ ಶಾಲೆಯ ಸಾರಥ್ಯವನ್ನು ಯಶಸ್ವಿಯಾಗಿ ನಡೆಸಿದ ಕೀರ್ತಿ ಎಸ್.ಜೆ.ಎಂ.ಪ್ರೌಢಶಾಲ...